ಸ್ವರ್ಣಸೇತು 2013
ಉತ್ತರ ಕ್ಯಾಲಿಫೋರ್ನಿಯಾ ಕನ್ನಡ ಕೂಟ(ಕೆ.ಕೆ.ಎನ್.ಸಿ), ರತ್ನ ಮಹೋತ್ಸವದ ಅಂಗವಾಗಿ, ಅಮೇರಿಕಾದ ಉದ್ದಗಲಕ್ಕೂ ಕಥಾಸ್ಪರ್ಧೆಯನ್ನು ಘೋಷಿಸಿದೆ. ಕೆ.ಕೆ.ಎನ್.ಸಿ ಪ್ರತಿ ವರ್ಷವೂ ಬಿಡುಗಡೆ ಮಾಡುವ ’ಸ್ವರ್ಣಸೇತು’ ಸಂಚಿಕೆಯಲ್ಲಿ ಆಯ್ದ ಕಥೆಗಳನ್ನು ಪ್ರಕಟಿಸಲಾಗುತ್ತದೆ.
ಕಥಾಸ್ಪರ್ಧೆಯ ನಿಬಂಧನೆಗಳು ಹೀಗಿದೆ:
- ಕಥೆಯು ಕನ್ನಡದಲ್ಲಿರಬೇಕು ಮತ್ತು ಆರು ಪುಟ ಮೀರಬಾರದು.
- ಕಥೆಯು ಸ್ವಂತದ್ದಾಗಿರಬೇಕು ಹಾಗೂ ಬೇರೆ ಎಲ್ಲೂ ಪ್ರಕಟವಾಗಿರಬಾರದು.
- ಅನುವಾದಿತ ಕಥೆಗಳಿಗೆ ಸ್ಪರ್ಧೆಯಲ್ಲಿ ಅವಕಾಶವಿಲ್ಲ.
- ಸ್ಪರ್ಧೆಗೆ ಕಳುಹಿಸಿದ ಕಥೆಗಳನ್ನು ಸ್ವರ್ಣಸೇತು 2013 ಸಂಚಿಕೆ ಪ್ರಕಟಣೆಯಾಗುವವರೆಗೂ ಬೇರೆಲ್ಲೂ (ಬ್ಲಾಗ್ ಸೇರಿದಂತೆ) ಪ್ರಕಟಿಸುವಂತಿಲ್ಲ.
- ಕಥೆಗಳು ಯೂನಿಕೋಡ್/ತುಂಗಾ ಫಾಂಟ್ ನಲ್ಲಿ, MS-Wordನಲ್ಲಿ ಫಾಂಟ್ ಸೈಜ ೧೨ರಲ್ಲಿ ಕಳಿಸತಕ್ಕದ್ದು, ಯಾವುದೇ ಕಾರಣಕ್ಕೂ ಹಸ್ತಪ್ರತಿಗಳನ್ನು ಸ್ವೀಕರಿಸಲಾಗುವುದಿಲ್ಲ.
- ಕಳಿಸಿದ ಕಥೆಗಳಲ್ಲಿ ಹೆಚ್ಚಾಗಿ ಕಾಗುಣಿತ/ವ್ಯಾಕರಣ ದೋಷಗಳಿದ್ದಲ್ಲಿ, ಸ್ಪರ್ಧೆಗೆ ಪರಿಗಣಿಸುವುದಿಲ್ಲ.
- ಅಮೆರಿಕಾದ ಹೊರಗಿರುವ ಬರಹಗಾರರಿಗೆ ಅವಕಾಶವಿಲ್ಲ.
- ನಿಮ್ಮ ಕಥೆಗಳನ್ನು 5 ನೇ ಎಪ್ರಿಲ್ 2013 ರ ಒಳಗೆ ಕಳಿಸತಕ್ಕದ್ದು.
- ಸ್ಪರ್ಧೆಗೆ ಒಂದಕ್ಕಿಂತ ಹೆಚ್ಚು ಕಥೆಗಳನ್ನು ಕಳಿಸುವ ಹಾಗಿಲ್ಲ.
- ಸ್ಪರ್ಧೆಗೆ ಸಲ್ಲಿಸಿದ ಯಾವುದೇ ಕಥೆಯನ್ನಾದರೂ ಸ್ವರ್ಣಸೇತು-2013ರಲ್ಲಿ ಪ್ರಕಟಿಸುವ ಅಥವಾ ಪ್ರಕಟಿಸದೆ ಇರುವ ತೀರ್ಮಾನ ಸ್ವರ್ಣಸೇತು ಸಂಪಾದಕ ಸಮಿತಿಯದಾಗಿರುತ್ತದೆ.
ಕಥೆಯೊಂದಿಗೆ ನಿಮ್ಮ ಭಾವಚಿತ್ರ, ಈ-ಮೇಲ್ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ದಯವಿಟ್ಟು ಕಳಿಸತಕ್ಕದ್ದು.
- ನಿಮ್ಮ ಕಥೆಗಳನ್ನು [email protected] ಗೆ ಕಳಿಸಿ.
- ತೀರ್ಪುಗಾರರ ನಿರ್ಧಾರವೇ ಅಂತಿಮ.
Karnataka Bhavana
We made an announcement in "Matte Bantu Yugadi" about Karnataka Bhavana and followed up with a Successful fundraising event "Sangeeta Sanje", which was very well received by everyone. We are proceeding with Karnataka Bhavana Initiative, which would help many Kannada/Karnataka based organizations and leverage the facilities, when it becomes a reality. This is going to be a multi-year initiative with a lot of emphasis on fundraising activities for Karnataka Bhavana. Following are the current proposal and we'll provide more details in General Body Meeting at Deepotsava to be held on Dec 2, 2012 at Spangenberg Theater in Palo Alto, CA.
If you have any questions please contact us. Please look for more updates on KKNC News Letter, as we make progress. Regards, ~KKNC BOT 2012
|